ದಾಸೋಹ ಸಂಸ್ಥಾನದ ವತಿಯಿಂದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ

News Desk
- Advertisement -  - Advertisement -  - Advertisement - 

 ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಶ್ರೀಮದ್ ದಾಸೋಹ ಸಂಸ್ಥಾನ ಜಗದ್ಗುರು ಬಸವೇಶ್ವರ ಮಹಾಮಠ ರವರ ವತಿಯಿಂದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಶ್ರೀಮದ್ ದಾಸೋಹ ಸಂಸ್ಥಾನ ಜಗದ್ಗುರು ಬಸವೇಶ್ವರ ಮಹಾಮಠದ  ಅಧ್ಯಕ್ಷರಾದ ಶ್ರೀ ನಿಶ್ಚಲನಿರಂಜನ ದೇಶೀಕೇಂದ್ರ ಮಹಾಸ್ವಾಮಿಗಳು, ಮಾನ್ಯ ಗೌರವಾನ್ವಿತ ಉಪಲೋಕಾಯುಕ್ತ

- Advertisement - 

ವೀರಪ್ಪನವರು,   ಉಚ್ಚನ್ಯಾಯಾಲಯದ ನ್ಯಾಯಮೂರ್ತಿಗಳಾದ    ಶ್ರೀ ಬಸವರಾಜು ರವರು  , ಅಪರ ಪೋಲೀಸ್  ವರಿಷ್ಠಾಧಿಕಾರಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ,ಶ್ರೀ ಕೆ.ಎನ್. ನಾಗರಾಜ್ ರವರು  ಸೇರಿದಂತೆ ಸಮಾಜದ ಗಣ್ಯರು ಶರಣ ಬಂಧುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

- Advertisement - 
Share This Article
error: Content is protected !!
";