ನಿವೃತ್ತ ಪಿಡಿಒ ಆರ್.ಕೃಷ್ಣಮೂರ್ತಿ ಇನ್ನಿಲ್ಲ

News Desk

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ನಿವೃತ್ತ ಪಿ.ಡಿ.ಒ ಆರ್.ಕೃಷ್ಣಮೂರ್ತಿ ಕಲಮರಹಳ್ಳಿ(೬೯) ರವರು ಗುರುವಾರ ಅನಾರೋಗ್ಯದಿಂದ ನಿಧನರಾಗಿದ್ದಾರೆ.

- Advertisement - 

ಮೃತರು ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಗುರುವಾರ ಸಂಜೆ ಅವರ ಹುಟ್ಟುರು ಚಳ್ಳಕೆರೆ ತಾಲ್ಲೂಕಿನ ಕಲಮರಹಳ್ಳಿ ಗ್ರಾಮದಲ್ಲಿ ನಡೆಸಲಾಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

- Advertisement - 

Share This Article
error: Content is protected !!
";