“ವೈಜ್ಞಾನಿಕ ಅಣಬೆ ಬೇಸಾಯ” ತರಬೇತಿ ಕಾರ್ಯಕ್ರಮ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹಿರಿಯೂರು ಬಬ್ಬೂರು ಫಾರಂನ ಕೃಷಿ ವಿಜ್ಞಾನ ಕೇಂದ್ರದಲ್ಲಿ ಇದೇ ಆಗಸ್ಟ್ 21ರಂದು  ವೈಜ್ಞಾನಿಕ ಅಣಬೆ ಬೇಸಾಯ ಹಾಗೂ ಅಣಬೆಯ ಮೌಲ್ಯವರ್ಧಿತ ಉತ್ಪನ್ನಗಳಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.

ತರಬೇತಿಯಲ್ಲಿ ಭಾಗವಹಿಸಲು ಇಚ್ಛೆಯುಳ್ಳವರು ತರಬೇತಿ ಶುಲ್ಕ ಒಟ್ಟು ರೂ.250/-ಗಳನ್ನು ಪಾವತಿಸಿ ಇದೇ ಆಗಸ್ಟ್ 19ರೊಳಗೆ ದೂರವಾಣಿ ಮುಖಾಂತರ ಅಥವಾ ಖುದ್ದಾಗಿ ಡಾ.ಸರಸ್ವತಿ ಜೆ.ಎಂ.,(ಗೃಹ ವಿಜ್ಞಾನಿ),

- Advertisement - 

ಕೃಷಿ ವಿಜ್ಞಾನ ಕೇಂದ್ರ, ಬಬ್ಬೂರು ಫಾರಂ, ಹಿರಿಯೂರು, ಮೊಬೈಲ್ ಸಂಖ್ಯೆ9986647124 ಗೆ ಸಂಪರ್ಕಿಸಿ ತಮ್ಮ ಹೆಸರು ನೋಂದಾಯಿಸಬಹುದಾಗಿದೆ. ಮೊದಲು ನೋಂದಾಯಿಸಿದವರಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

- Advertisement - 

Share This Article
error: Content is protected !!
";