ಚಾಮರಾಜಪೇಟೆಯಲ್ಲಿ ತಿರಂಗಾ ಯಾತ್ರೆ ಮಾಡಲು ಅನುಮತಿ ನೀಡದ ಸಿದ್ದರಾಮಯ್ಯ ಸರ್ಕಾರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಮ್ಮು ಮತ್ತು ಕಾಶ್ಮೀರದಲ್ಲಿಯೇ ಯಶಸ್ವಿಯಾಗಿ ತಿರಂಗಾ ಯಾತ್ರೆ ಮಾಡಲಾಗಿದೆ. ಆದರೆ ಪಾ”ಕೈ”ಸ್ತಾನ ಆಡಳಿತವಿರುವ ಕರ್ನಾಟಕದ ಚಾಮರಾಜಪೇಟೆಯಲ್ಲಿ ತಿರಂಗಾ ಯಾತ್ರೆ ಮಾಡಲು ಸಿದ್ದರಾಮಯ್ಯ
ಸರ್ಕಾರ ಅನುಮತಿ ನೀಡಿಲ್ಲ ಎಂದು ಬಿಜೆಪಿ ಕಿಡಿಕಾರಿದೆ.

- Advertisement - 

ಪಾಕ್ ಪರ ಘೋಷಣೆ ಕೂಗುವವರನ್ನು ರಕ್ಷಣೆ ಮಾಡುವ ಕರ್ನಾಟಕ ಕಾಂಗ್ರೆಸ್ ಸರ್ಕಾರ, ತಿರಂಗಾ ಯಾತ್ರೆಗೆ ಅವಕಾಶ ಮಾಡಿಕೊಟ್ಟರೆ, ವೋಟ್ ಬ್ಯಾಂಕ್ ಎಲ್ಲಿ ಮುನಿಸಿಕೊಳ್ಳುತ್ತೆ ಎನ್ನುವ ಭಯದಲ್ಲಿದೆ ಎಂದು ಬಿಜೆಪಿ ದೂರಿದೆ.

- Advertisement - 

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಬೇಕಿದೆ ಎಂದು ಬಿಜೆಪಿ ಆಗ್ರಹ ಮಾಡಿದೆ.

 

- Advertisement - 

Share This Article
error: Content is protected !!
";