ರೈಲ್ವೆ ಕೆಳ ಸೇತುವೆ ಕಾಮಗಾರಿ ಪರಿಶೀಲನೆ ನಡೆಸಿದ ಸೋಮಣ್ಣ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು :
ತುಮಕೂರು ಲೋಕಸಭಾ ಕ್ಷೇತ್ರದ ಸದಸ್ಯ ವಿ.ಸೋಮಣ್ಣ ಅವರು ತಿಪಟೂರಿನಲ್ಲಿ ರೈಲ್ವೆ ಅಧಿಕಾರಿಗಳೊಂದಿಗೆ ಶಾರದಾನಗರದ ಎಲ್‌ಸಿ
86, ಬಂಡಿಹಳ್ಳಿಯ ಎಲ್‌ಸಿ 82 ಮತ್ತು ಗಾಂಧಿನಗರದಲ್ಲಿ ನಡೆಯುತ್ತಿರುವ ರೈಲ್ವೆ ಕೆಳ ಸೇತುವೆ ಕಾಮಗಾರಿಗಳ ಪರಿಶೀಲನೆ ನಡೆಸಲಾಯಿತು.

- Advertisement - 

ತುಮಕೂರು ಲೋಕಸಭಾ ಕ್ಷೇತ್ರದ ತಿಪಟೂರಿನ ಹೊನ್ನವಳ್ಳಿಯಲ್ಲಿಂದು ಎಲ್‌ಸಿ 88ರ ಬದಲಿಗೆ ರಸ್ತೆ ಮೇಲ್ಸೇತುವೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.

- Advertisement - 

ಈ ಸಂದರ್ಭದಲ್ಲಿ ಮಾಜಿ ಸಚಿವ ಬಿ.ಸಿ ನಾಗೇಶ್‌, ಗ್ರಾ.ಪಂ. ಅಧ್ಯಕ್ಷೆ ಜ್ಯೋತಿ ಮಹೇಶ್‌, ಉಪಾಧ್ಯಕ್ಷ ವೆಂಕಟೇಶ್‌, ಮುಖಂಡ ನವೀನ್‌, ಶಾಂತಕುಮಾರ್‌ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

 

- Advertisement - 

Share This Article
error: Content is protected !!
";