ಹಸಿ, ಒಣ ಕಸ ನಿರ್ವಹಣೆಗಾಗಿ ಆಪ್ ಬಿಡುಗಡೆ ಮಾಡಿದ ಅಧ್ಯಕ್ಷೆ ಸುಮಿತ್ರಾ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೊಡ್ಡಬಳ್ಳಾಪುರ ನಗರಸಭೆ ಹಾಗೂ ಯುವ ಸಂಚಲನ ವತಿಯಿಂದ ನಗರದಲ್ಲಿ ಹಸಿ ಕಸ
, ಒಣ ಕಸ ನಿರ್ವಹಣೆಗಾಗಿ ಸಿದ್ಧಪಡಿಸಲಾಗಿರುವ ಮೊಬೈಲ್ ಆಪ್ ಅನ್ನು ನಗರಸಭೆ ಅಧ್ಯಕ್ಷೆ ಸುಮಿತ್ರಾ ಅವರು ಪ್ರಯೋಗಿಕವಾಗಿ ಬಿಡುಗಡೆ ಮಾಡಿದರು.

ಪೌರಾಯುಕ್ತ ಕಾರ್ತಿಕೇಶ್ವರ್, ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎಸ್.ರವಿಕುಮಾರ್ ಹಾಗೂ ಸದಸ್ಯರು ಇದ್ದರು.

- Advertisement - 

 

- Advertisement - 
Share This Article
error: Content is protected !!
";