ಸಿಎಂ ಭೇಟಿ ಮಾಡಿದ ಸ್ವಾಮೀಜಿಗಳು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಿಂದುಳಿದ ಜಾತಿ ಮತ್ತು ಸಮುದಾಯಗಳ ಮಠಾಧೀಶರು ಮತ್ತು‌ಜಗದ್ಗುರುಗಳ ನಿಯೋಗದವರು ಸಿಎಂ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿಯಾದ ಸ್ವಾಮೀಜಿಗಳ ನಿಯೋಗದೊಂದಿಗೆ ಹಲವು ಮಹತ್ವದ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದರು.

- Advertisement - 

Share This Article
error: Content is protected !!
";