ಗುತ್ತಿಗೆದಾರರಿಗೆ ದಯಾಮರಣ ಭಾಗ್ಯ!! ಕಲ್ಪಿಸಿದ ಕಾಂಗ್ರೆಸ್ ಸರ್ಕಾರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭ್ರಷ್ಟ ಕರ್ನಾಟಕ ಕಾಂಗ್ರೆಸ್ ಸರ್ಕಾರದಿಂದ ಗುತ್ತಿಗೆದಾರರಿಗೆ ಆತ್ಮಹತ್ಯೆ ಭಾಗ್ಯದ ಬಳಿಕ ಈಗ ದಯಾಮರಣ ಭಾಗ್ಯ!! ಕಲ್ಪಿಸಿದೆ ಎಂದು ಬಿಜೆಪಿ ಆತಂಕ ವ್ಯಕ್ತಪಡಿಸಿದೆ.

ದಾವಣಗೆರೆಯ ಹರಿಹರದ ಗುತ್ತಿಗೆದಾರ ಮೊಹಮ್ಮದ್ ಮಝರ್ ಕಾಮಗಾರಿ ಮುಗಿಸಿ ಒಂದೂವರೆ ವರ್ಷವಾದರೂ ಇದುವರೆಗೂ ಕಾಂಗ್ರೆಸ್ ಸರ್ಕಾರ ಬಿಲ್ ಪಾವತಿಸಿಲ್ಲ.

- Advertisement - 

ಬಿಲ್ ಪಾವತಿಯಾಗದ ಕಾರಣ ಗುತ್ತಿಗೆದಾರ ಈಗ ದಯಾಮರಣಕ್ಕೆ ಅರ್ಜಿ ಸಲ್ಲಿಸಿರುವುದು ಭ್ರಷ್ಟ ಕಾಂಗ್ರೆಸ್ ಸರ್ಕಾರದ ದುಷ್ಟ ವ್ಯವಸ್ಥೆಯ ಪ್ರತೀಕ. ಸಿಎಂ ಸಿದ್ದರಾಮಯ್ಯ ಅವರೆ, ಇದೇನಾ ನಿಮ್ಮ ಅಸಲಿ ಕರ್ನಾಟಕ ಮಾಡೆಲ್..??!! ಎಂದು ಬಿಜೆಪಿ ವಾಗ್ದಾಳಿ ಮಾಡಿದೆ.

- Advertisement - 
Share This Article
error: Content is protected !!
";