ಕಾಂಗ್ರೆಸ್​ ಏಜೆಂಟ್ ರೀತಿ ವರ್ತಿಸುತ್ತಿರುವ ಜಿಲ್ಲಾಧಿಕಾರಿ

News Desk
- Advertisement -  - Advertisement - 

ಕಾಂಗ್ರೆಸ್​ ಏಜೆಂಟ್ ರೀತಿ ವರ್ತಿಸುತ್ತಿರುವ ಜಿಲ್ಲಾಧಿಕಾರಿ
ಚಂದ್ರವಳ್ಳಿ ನ್ಯೂಸ್, ಹಾಸನ:
ಹಾಸನ ಜಿಲ್ಲಾಡಳಿತದ ವರ್ತನೆಯಿಂದಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಅವಮಾನವಾಗಿದೆ ಎಂದು ಆರೋಪಿಸಿ ಜೆಡಿಎಸ್ ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ.

ಜಿಲ್ಲಾಧಿಕಾರಿಗಳು ಕೂಡಲೇ ಪ್ರತಿಭಟನಾ ಸ್ಥಳಕ್ಕೆ ಬರಬೇಕು ಮತ್ತು ಬಹಿರಂಗ ಕ್ಷಮೆ ಕೇಳಬೇಕು ಎಂದು ಪ್ರತಿಭಟನಾ ನಿರತರು ಒತ್ತಾಯಿಸಿದ್ದಾರೆ.

- Advertisement - 

ಹಾಸನಾಂಬೆ ದರ್ಶನಕ್ಕೆ ಬಂದ ಕುಮಾರಸ್ವಾಮಿ ಅವರಿಗೆ ಕನಿಷ್ಠ ಗೌರವ ತೋರಿಲ್ಲ. ಕಾಂಗ್ರೆಸ್​ ಏಜೆಂಟ್​ ರೀತಿಯಲ್ಲಿ ಡಿಸಿ ವರ್ತಿಸುತ್ತಿದ್ದು, ಸಾಂಸ್ಕೃತಿಕ ಕಾರ್ಯಕ್ರಮದ ವೇಳೆ ಚುನಾವಣೆಯಲ್ಲಿ ಸೋತ ಕಾಂಗ್ರೆಸ್​ ನಾಯಕರಿಗೆ ವೇದಿಕೆ ಮೇಲೆ ಸ್ಥಾನ ನೀಡಲಾಗಿದೆ. ಆದರೆ ಶಾಸಕನಾಗಿರುವ ನನ್ನ ವೇದಿಕೆಗೆ ಕರೆದಿಲ್ಲ ಎಂದು ಶಾಸಕ ಸ್ವರೂಪ್ ಪ್ರಕಾಶ್ ಆರೋಪಿಸಿದ್ದಾರೆ.

 

- Advertisement - 

 

Share This Article
error: Content is protected !!
";