ರೈತ ದ್ರೋಹಿ ಬಿಜೆಪಿಯಿಂದ ಅನ್ನದಾತರ ಬದುಕು ಮೂರಾಬಟ್ಟೆ

News Desk

ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ರೈತ ದ್ರೋಹಿ ಬಿಜೆಪಿಯಿಂದ ಅನ್ನದಾತರ ಬದುಕು ಮೂರಾಬಟ್ಟೆ ಆಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಕನಿಷ್ಠ ಬೆಂಬಲ ಬೆಲೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ

- Advertisement - 

ಎರಡನೇ ಬಾರಿ ರೈತರು ದೆಹಲಿ ಚಲೋ ಪ್ರತಿಭಟನೆ ಆರಂಭಿಸಿದ್ದು, ಅವರನ್ನು ತಡೆಯುವ ಪ್ರಯತ್ನದಲ್ಲಿ ರೈತದ್ರೋಹಿ ಕೇಂದ್ರ ಬಿಜೆಪಿ ಸರ್ಕಾರ ಪೊಲೀಸರ ಮೂಲಕ ರೈತರ ಮೇಲೆ ಹಲ್ಲೆ ನಡೆಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

- Advertisement - 

ಅನ್ನದಾತರ ಪ್ರತಿಭಟನೆಯನ್ನು ಹತ್ತಿಕ್ಕಲು ಮೋದಿ ಸರ್ಕಾರ ಇಂತಹ ಕ್ರೂರ ಮಟ್ಟಕ್ಕೆ ತಲುಪಿರುವುದು ದೇಶದ ದುರಂತ ಎಂದು ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ.

- Advertisement - 

 

Share This Article
error: Content is protected !!
";