ಕಲೆಕ್ಷನ್-ಕಮಿಷನ್‌ನಲ್ಲಿ ನಿರತವಾಗಿರುವ ಕೈ ಸರ್ಕಾರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಕರ್ನಾಟಕ ಕಾಂಗ್ರೆಸ್ ಸರ್ಕಾರ ನಡೆಸುತ್ತಿರುವ ಭ್ರಷ್ಟಾಚಾರವನ್ನು, ಖುದ್ದು ಕಾಂಗ್ರೆಸ್ ಶಾಸಕ, ಮುಖ್ಯಮಂತ್ರಿಗಳ ಸಲಹೆಗಾರರಾದ ಬಸವರಾಜ ರಾಯರೆಡ್ಡಿ ಅವರು ಮತ್ತೊಮ್ಮೆ ಒಪ್ಪಿಕೊಂಡಿದ್ದಾರೆ ಎಂದು ಬಿಜೆಪಿ ತಿಳಿಸಿದೆ.

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗಿನಿಂದ ಇಲ್ಲಿಯವರೆಗೂ ಭ್ರಷ್ಟಾಚಾರ ಹಾಗೂ ಬೆಲೆ ಏರಿಕೆಯನ್ನು ಹೊರತುಪಡಿಸಿ ಇನ್ನೇನನ್ನೂ ಮಾಡಿಲ್ಲ.

- Advertisement - 

 ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್‌ಸುಳ್ಳು ಆರೋಪ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ 60% ಕಮಿಷನ್ ಮೂಲಕ ಸರ್ಕಾರ ನಡೆಸುತ್ತಿದೆ‌. ಎಲ್ಲಾ ಇಲಾಖೆಗಳಲ್ಲೂ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸುತ್ತಿದೆ.

ಕಲೆಕ್ಷನ್-ಕಮಿಷನ್‌ನಲ್ಲಿ ನಿರತವಾಗಿರುವ ಕೈ ಸರ್ಕಾರ ರಾಜ್ಯದ ಜನರ ಪಾಲಿಗೆ ಮರಣಶಾಸನವಾಗಿದೆ ಎಂದು ಬಿಜೆಪಿ ಹರಿಹಾಯ್ದಿದೆ.

- Advertisement - 

 

 

Share This Article
error: Content is protected !!
";