ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಜನರ ಸಂಕಷ್ಟಗಳನ್ನು ಅರಿತು ಕಾಂಗ್ರೆಸ್ ಪಕ್ಷ 5 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿತ್ತು ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.

ಪ್ರಧಾನಮಂತ್ರಿಗಳು ಅವುಗಳನ್ನು ಟೀಕಿಸಿ, ದೇಶದಲ್ಲಿ ಅಪಪ್ರಚಾರ ಮಾಡಿದ್ದರು. ಆದರೆ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ, ಎಲ್ಲ ಜಾತಿ, ವರ್ಗ, ಸಮುದಾಯದ ಫಲಾನುಭವಿಗಳಿಗೆ ಯಶಸ್ವಿಯಾಗಿ ತಲುಪಿಸಿದ್ದೇವೆ.

- Advertisement - 

 ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ, ನಿಲ್ಲಿಸುವುದಿಲ್ಲ, ನಿಲ್ಲಿಸುವುದಿಲ್ಲ ಎಂದು ಗ್ಯಾರಂಟಿ ಸಮಿತಿ ಅಧ್ಯಕ್ಷ ಹೆಚ್.ಎಂ ರೇವಣ್ಣ ತಿಳಿಸಿದ್ದಾರೆ.

 

- Advertisement - 

Share This Article
error: Content is protected !!
";