ನ್ಯಾಯಮೂರ್ತಿಗಳಾಗಿ ಪೆರುಗು ಸುಧಾ ಪ್ರಮಾಣ ವಚನ ಸ್ವೀಕಾರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ಶ್ರೀಮತಿ ಪೆರುಗು ಸುಧಾ ಅವರು ಪ್ರಮಾಣ ವಚನ ಸ್ವೀಕರಿಸಿದರು.

- Advertisement - 

ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗೌರವಾನ್ವಿತ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಭೋದಿಸಿದರು.

- Advertisement - 

ಈ ಸಮಯದಲ್ಲಿ  ಮುಖ್ಯಮಂತ್ರಿ  ಸಿದ್ದರಾಮಯ್ಯ,  ಕರ್ನಾಟಕ ಉಚ್ಛನ್ಯಾಯಾಲಯದ ಹಂಗಾಮಿ ಮುಖ್ಯ ನ್ಯಾಯಾಧೀಶರಾದ ವಿ. ಕಾಮೇಶ್ವರ ರಾವ್, ಇಂಧನ ಇಲಾಖೆಯ ಸಚಿವ ಕೆ.ಜೆ. ಜಾರ್ಜ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಸತ್ಯವತಿ ಜಿ, ಕರ್ನಾಟಕ ಉಚ್ಛ ನ್ಯಾಯಾಲಯದ ಗೌರವಾನ್ವಿತ ನ್ಯಾಯಮೂರ್ತಿಗಳು, ವಕೀಲರು ಸೇರಿದಂತೆ ಗಣ್ಯರು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 

- Advertisement - 

Share This Article
error: Content is protected !!
";