ಇಂದು ಜೆ.ಎನ್.ಕೋಟೆ ಗುರುಸಿದ್ದಪ್ಪನವರಿಗೆ ನುಡಿ ನಮನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾ ಜೆಡಿಎಸ್ ಘಟಕದ ವತಿಯಿಂದ  ಜುಲೈ-5ರಂದು ಬೆಳಿಗ್ಗೆ 11 ಗಂಟೆಗೆ ನೀಲಕಂಠಶ್ವೇರ ದೇವಸ್ಥಾನ ಪಕ್ಕದ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಪಕ್ಷದ  ಹಿರಿಯ ಉಪಾಧ್ಯಕ್ಷರಾದ ಜೆ. ಎನ್.ಕೋಟೆ ಗುರುಸಿದ್ದಪ್ಪನವರು ನಿಧನರಾಗಿದ್ದು  ಪಕ್ಷದ ವತಿಯಿಂದ ನುಡಿ ನಮನ ಕಾರ್ಯಕ್ರಮ ಹಮ್ಮಿ ಕೂಳ್ಳಲಾಗಿದೆ.

- Advertisement - 

ಜಿಲ್ಲಾಧ್ಯಕ್ಷ ಎಂ.ಜಯಣ್ಣ ಅಧ್ಯಕ್ಷತೆ ವಹಿಸುವರು. ಕರ್ನಾಟಕ ಪ್ರದೇಶ ಜನತಾದಳದ ರಾಜ್ಯ ಪ್ರಧಾನ ಕಾರ್ಯದರ್ಶಿ, ಚಿತ್ರದುರ್ಗ ನಗರಸಭೆ ಮಾಜಿ ಅಧ್ಯಕ್ಷ ಬಿ.ಕಾಂತರಾಜ್, ಜಿಲ್ಲಾ ಜೆಡಿಎಸ್ ಘಟಕದ ಮಾಜಿ ಅಧ್ಯಕ್ಷ ಡಿ ಯಶೋಧರ್ ಮುಖ್ಯ ಅತಿಥಿಗಳಾಗಿ ಆಗಮಿಸುವರು.

- Advertisement - 

ಪಕ್ಷದ ಎಲ್ಲಾ ಘಟಕದ ಪದಾಧಿಕಾರಿಗಳು, ತಾಲ್ಲೂಕು ಘಟಕದ  ಪದಾಧಿಕಾರಿಗಳು ಮತ್ತು  ಪಕ್ಷದ ಕಾರ್ಯಕರ್ತರು, ಗುರುಸಿದ್ದಪ್ಪನವರ ಬಂಧು ಬಳಗದವರು ಆಗಮಿಸುವರು ಎಂದು ಜಿಲ್ಲಾ ಜೆಡಿಎಸ್ ಪಕ್ಷದ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಡಿ.ಗೋಪಾಲ ಸ್ವಾಮಿ ನಾಯಕ ತಿಳಿಸಿದ್ದಾರೆ.

 

- Advertisement - 

 

Share This Article
error: Content is protected !!
";