ಗೋವಾ ಬಿಟ್ಟು ಕರಾವಳಿ ಭಾಗಕ್ಕೆ ಮುಖ ಮಾಡಿದ ಪ್ರವಾಸಿಗರು

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು: 
ರಾಜ್ಯ ಕಾಂಗ್ರೆಸ್ ಸರ್ಕಾರದ ಕರಾವಳಿ ಪ್ರದೇಶ ಅಭಿವೃದ್ಧಿಯ ಫಲವಾಗಿ ಕರ್ನಾಟಕ ಪ್ರವಾಸೋದ್ಯಮದ ಕೇಂದ್ರ ಬಿಂದುವಾಗುತ್ತಿದೆ ಎಂದು ಕಾಂಗ್ರೆಸ್ ತಿಳಿಸಿದೆ.

ಗೋವಾ ಬಿಟ್ಟು ರಾಜ್ಯದ ಕರಾವಳಿ ಭಾಗಕ್ಕೆ ಪ್ರವಾಸಿಗರು ಮುಖ ಮಾಡಿದ್ದಾರೆ. ಅದರಲ್ಲೂ ವಿದೇಶಿ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದೆ.

- Advertisement - 

ಸ್ಟಾರ್ಟ್ಅಪ್‌ಗಳೊಂದಿಗಿನ ಒಪ್ಪಂದಗಳಿಂದ ಹಿಡಿದು ಸಿಆ‌ರ್ಝಡ್ ಕಾರ್ಯಕ್ರಮಗಳು ಮತ್ತು ಸಾಹಸ ಪ್ರವಾಸೋದ್ಯಮದವರೆಗೆ, ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರವಾಸೋದ್ಯಮ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಿ ಕಾರ್ಯಗತಗೊಳಿಸುತ್ತಿದೆ ಎಂದು ಕಾಂಗ್ರೆಸ್ ತಿಳಿಸಿದೆ.

 

- Advertisement - 

Share This Article
error: Content is protected !!
";