ಒಂದೇ ಕಾರಿನಲ್ಲಿ ಡಿಸಿಎಂ ಮತ್ತು ಖರ್ಗೆ ಪ್ರಯಣ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್​ನಲ್ಲಿ ಅಧಿಕಾರ ಹಂಚಿಕೆ ಜಟಾಪಟಿ ಜೋರಾಗಿರುವ ನಡೆಯುತ್ತಿರುವ ಸಂದರ್ಭದಲ್ಲೇ ದೆಹಲಿಗೆ ಹೊರಟಿದ್ದಾರೆ.

ರಾಜ್ಯ ಕಾಂಗ್ರೆಸ್​​ ಬಿಕ್ಕಟ್ಟು ಉಲ್ಬಣಗೊಳ್ಳುತ್ತಿದ್ದು ಈ ಬಗ್ಗೆ ಅವರು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಜತೆ ಚರ್ಚೆ ನಡೆಸುವ ನಿರೀಕ್ಷೆ ಇದೆ ಎನ್ನಲಾಗಿದೆ. 

- Advertisement - 

ಈಗಾಗಲೇ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಸದ್ಯ ಬೆಂಗಳೂರಿನಿಂದ ಹೊರಟ ಅವರ ಜತೆಗೆ ಕಾರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸಹ ಏರ್​ಪೋರ್ಟ್​ಗೆ ತೆರಳಿರುವುದು ಕುತೂಹಲಕ್ಕೆ ಕಾರಣವಾಗಿದೆ.

 

- Advertisement - 

 

Share This Article
error: Content is protected !!
";