ವೃತ್ತಿ ರಂಗಭೂಮಿ ಕಾಯಕಲ್ಪ ಯೋಜನೆಯಡಿ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2025-26ನೇ ಸಾಲಿಗೆ ವೃತ್ತಿರಂಗಭೂಮಿ ಕಾಯಕಲ್ಪ ಯೋಜನೆಯಡಿ ಧನಸಹಾಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಇಲಾಖೆಯ ನಿಯಮಾನುಸಾರ ನೋಂದಾಯಿತ ವೃತ್ತಿ ನಾಟಕ ಕಂಪನಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ, 2025 ರ ಜುಲೈ 15  ರೊಳಗೆ ಅರ್ಜಿಯನ್ನು ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕನ್ನಡ ಭವನ, ಜೆ.ಸಿ ರಸ್ತೆ, ಬೆಂಗಳೂರು ಇವರಿಗೆ ಸಲ್ಲಿಸಬೇಕು.
ನಿಗದಿತ ಅರ್ಜಿ ನಮೂನೆ ಹಾಗೂ ಮಾರ್ಗಸೂಚಿಯನ್ನು ಇಲಾಖೆಯ

- Advertisement - 

ವೆಬ್‍ಸೈಟ್ kannadasiri.karnataka.gov.in   ನಲ್ಲಿ ಪಡೆಯಬಹುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

- Advertisement - 

 

Share This Article
error: Content is protected !!
";