Health And Fitness ಜಿಲ್ಲಾ ಶುಶ್ರೂಷಾಧಿಕಾರಿಗಳ ಸಂಘಕ್ಕೆ ಅವಿರೋಧ ಆಯ್ಕೆ Last updated: October 26, 2024 6:25 AM News Desk Share SHARE ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಶುಶ್ರೂಷಾಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಎಸ್.ಮಹೇಶ್ ಹಾಗೂ ಗೌರವಾಧ್ಯಕ್ಷರಾಗಿ ಹೆಚ್.ಸಾಂತಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರ ಜೊತೆಗೆ ಸಂಘದ ಉಪಾಧ್ಯಕ್ಷರಾಗಿ ಕೆ.ವಿ.ಸರಸ್ವತಿ, ಕಾರ್ಯದರ್ಶಿಯಾಗಿ ಶಿವಮೂರ್ತಿ, ಸಹ ಕಾರ್ಯದರ್ಶಿಯಾಗಿ ಮಹಾನಂದ ಖಲಾಸಿ, ಖಜಾಂಚಿ ವಿನಯ್ ಕುಮಾರ್, ಸಂಘಟನಾ ಕಾರ್ಯದರ್ಶಿ ಕೆ.ಯುವರಾಜ್ ಸಿಂಗ್ ಆಯ್ಕೆಯಾಗಿದ್ದಾರೆ. ಕೋಳಿ, ಮೀನು, ಮಟನ್ ಮಾಂಸಕ್ಕಾಗಿ ನಾಯಿಗಳ ಹಾವಳಿ ಹೆಚ್ಚಳ, ಸ್ವಚ್ಛತೆ ಕಾಪಾಡಿ: ಪೌರಾಯುಕ್ತ ವಾಸೀಂ ಸಂಘದ ನಿರ್ದೇಶಕರುಗಳಾಗಿ ಜಿ.ನೇತ್ರಾವತಿ, ಗಿರಿಜಾಶಂಕರ್, ಎನ್.ಬಿ.ರವಿಕುಮಾರ್, ಎಂ.ಮಲ್ಲಣ್ಣ, ಎಂ.ಬಿ.ರಾಜಯ್ಯ, ಕಿರಣ್ ಕುಮಾರ್, ಶಿವಶಂಕರ್, ಸಿದ್ದಗಂಗಮ್ಮ, ಮಂಜಮ್ಮ, ಅನುಸೂಯಮ್ಮ, ಪುಟ್ಟರಂಗಮ್ಮ, ಸಾವಿತ್ರಿ, ಸುಮ, ಉಮಾದೇವಿ, ಲಲಿತ, ಲತಾ, ಪದ್ಮಾಕ್ಷಿ, ಲಕ್ಷಿö್ಮ, ವಸಂತಬಾಯಿ ಇವರು ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಆರೋಗ್ಯಕ್ಕಿಂತ ದೊಡ್ಡ ಸಂಪತ್ತು ಬೇರೆ ಯಾವುದೂ ಇಲ್ಲ ಹಾಸ್ಟೆಲ್ ವಿದ್ಯಾರ್ಥಿಗಳು ಸಾಂಕ್ರಾಮಿಕ ರೋಗಗಳು ಹರಡದಂತೆ ವೈಯಕ್ತಿಕ ಸ್ವಚ್ಛತೆ ಕಡೆ ಗಮನಹರಿಸಲಿ ಡಿ.21 ರಿಂದ 24 ವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಪೌಷ್ಠಿಕ ಆಹಾರ ಸೇವಿಸಿ ರಕ್ತಹೀನತೆ ತೊಲಗಿಸಿ Share This Article Facebook Twitter Whatsapp Whatsapp Telegram Copy Link