Health And Fitness ಜಿಲ್ಲಾ ಶುಶ್ರೂಷಾಧಿಕಾರಿಗಳ ಸಂಘಕ್ಕೆ ಅವಿರೋಧ ಆಯ್ಕೆ Last updated: October 26, 2024 6:25 AM News Desk Share SHARE ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಶುಶ್ರೂಷಾಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಎಸ್.ಮಹೇಶ್ ಹಾಗೂ ಗೌರವಾಧ್ಯಕ್ಷರಾಗಿ ಹೆಚ್.ಸಾಂತಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರ ಜೊತೆಗೆ ಸಂಘದ ಉಪಾಧ್ಯಕ್ಷರಾಗಿ ಕೆ.ವಿ.ಸರಸ್ವತಿ, ಕಾರ್ಯದರ್ಶಿಯಾಗಿ ಶಿವಮೂರ್ತಿ, ಸಹ ಕಾರ್ಯದರ್ಶಿಯಾಗಿ ಮಹಾನಂದ ಖಲಾಸಿ, ಖಜಾಂಚಿ ವಿನಯ್ ಕುಮಾರ್, ಸಂಘಟನಾ ಕಾರ್ಯದರ್ಶಿ ಕೆ.ಯುವರಾಜ್ ಸಿಂಗ್ ಆಯ್ಕೆಯಾಗಿದ್ದಾರೆ. ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ಸಂತ್ರಸ್ತ ಕುಟುಂಬಗಳಿಗೆ ಧೈರ್ಯ ತುಂಬಿದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸಂಘದ ನಿರ್ದೇಶಕರುಗಳಾಗಿ ಜಿ.ನೇತ್ರಾವತಿ, ಗಿರಿಜಾಶಂಕರ್, ಎನ್.ಬಿ.ರವಿಕುಮಾರ್, ಎಂ.ಮಲ್ಲಣ್ಣ, ಎಂ.ಬಿ.ರಾಜಯ್ಯ, ಕಿರಣ್ ಕುಮಾರ್, ಶಿವಶಂಕರ್, ಸಿದ್ದಗಂಗಮ್ಮ, ಮಂಜಮ್ಮ, ಅನುಸೂಯಮ್ಮ, ಪುಟ್ಟರಂಗಮ್ಮ, ಸಾವಿತ್ರಿ, ಸುಮ, ಉಮಾದೇವಿ, ಲಲಿತ, ಲತಾ, ಪದ್ಮಾಕ್ಷಿ, ಲಕ್ಷಿö್ಮ, ವಸಂತಬಾಯಿ ಇವರು ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಮುನಿಯಪ್ಪ ಅವರಿಗೆ ವಾಟರ್ ಬೆಡ್ ವಿತರಣೆ ಗುಣ ಮಟ್ಟವಲ್ಲದ ಔಷಧಿಗಳ ಬಳಕೆ ನಿಷೇಧ ಇಎಸ್ಐಸಿ ವೈದ್ಯಕೀಯ ಕಾಲೇಜಿನಲ್ಲಿ ಮೊಣಕಾಲು ಬದಲಿ ಶಸ್ತ್ರ ಚಿಕಿತ್ಸಾ ಶಿಬಿರ ಆಯುಷ್ಮಾನ್ ಭಾರತ್ ದಿವಸ್ ಆಚರಣೆ Share This Article Facebook Twitter Whatsapp Whatsapp Telegram Copy Link