ಜಿಲ್ಲಾ ಶುಶ್ರೂಷಾಧಿಕಾರಿಗಳ ಸಂಘಕ್ಕೆ ಅವಿರೋಧ ಆಯ್ಕೆ

News Desk


ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲಾ ಶುಶ್ರೂಷಾಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಎಸ್.ಮಹೇಶ್ ಹಾಗೂ ಗೌರವಾಧ್ಯಕ್ಷರಾಗಿ ಹೆಚ್.ಸಾಂತಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರ ಜೊತೆಗೆ ಸಂಘದ ಉಪಾಧ್ಯಕ್ಷರಾಗಿ ಕೆ.ವಿ.ಸರಸ್ವತಿ, ಕಾರ್ಯದರ್ಶಿಯಾಗಿ ಶಿವಮೂರ್ತಿ, ಸಹ ಕಾರ್ಯದರ್ಶಿಯಾಗಿ ಮಹಾನಂದ ಖಲಾಸಿ, ಖಜಾಂಚಿ ವಿನಯ್ ಕುಮಾರ್, ಸಂಘಟನಾ ಕಾರ್ಯದರ್ಶಿ ಕೆ.ಯುವರಾಜ್ ಸಿಂಗ್ ಆಯ್ಕೆಯಾಗಿದ್ದಾರೆ.

- Advertisement - 


ಸಂಘದ ನಿರ್ದೇಶಕರುಗಳಾಗಿ ಜಿ.ನೇತ್ರಾವತಿ, ಗಿರಿಜಾಶಂಕರ್, ಎನ್.ಬಿ.ರವಿಕುಮಾರ್, ಎಂ.ಮಲ್ಲಣ್ಣ, ಎಂ.ಬಿ.ರಾಜಯ್ಯ, ಕಿರಣ್ ಕುಮಾರ್, ಶಿವಶಂಕರ್, ಸಿದ್ದಗಂಗಮ್ಮ, ಮಂಜಮ್ಮ, ಅನುಸೂಯಮ್ಮ, ಪುಟ್ಟರಂಗಮ್ಮ, ಸಾವಿತ್ರಿ, ಸುಮ, ಉಮಾದೇವಿ, ಲಲಿತ, ಲತಾ, ಪದ್ಮಾಕ್ಷಿ, ಲಕ್ಷಿö್ಮ, ವಸಂತಬಾಯಿ ಇವರು ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

- Advertisement - 

 

 

- Advertisement - 

 

Share This Article
error: Content is protected !!
";