ಮುಡಾ ಹಗರಣದಲ್ಲಿ ಇಡಿ ಮಾಡಿದ ಸಾಧನೆ ಲೋಕಾಯುಕ್ತಕ್ಕೆ ಯಾಕೆ ಸಾಧ್ಯವಾಗಿಲ್ಲ?

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತವು ಒಬ್ಬರನ್ನೂ ಬಂಧಿಸಿಲ್ಲ
, ಯಾವುದೇ ಆಸ್ತಿಯನ್ನೂ ಮುಟ್ಟುಗೋಲು ಹಾಕಿಲ್ಲ.

ಯಾರ ಮೇಲೂ ಕ್ರಮವನ್ನೂ ಕೈಗೊಂಡಿಲ್ಲ. ಇ.ಡಿ.ಗೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಆಸ್ತಿ ಮುಟ್ಟುಗೋಲು ಹಾಕಲು ಸಾಧ್ಯವಾದರೆ, ಲೋಕಾಯುಕ್ತಕ್ಕೆ ಯಾಕೆ ಸಾಧ್ಯವಾಗಿಲ್ಲ? ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ.

- Advertisement - 

ಮುಡಾ ಹಗರಣವನ್ನು ಲೋಕಾಯುಕ್ತ ತನಿಖೆ ಮುಖಾಂತರ ಮುಚ್ಚಿ ಹಾಕುವ ಪ್ರಯತ್ನವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಮುಡಾ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಪ್ರತಿಪಕ್ಷ ನಾಯಕರು ಆಗ್ರಹ ಮಾಡಿದ್ದಾರೆ.

- Advertisement - 
Share This Article
error: Content is protected !!
";